TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Feb 5, 2024 | ಅಪರಾಧ |

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

ಅ0ಕೋಲಾ : ತಾಲೂಕಿನ ಕೇಣಿ ಕ್ರಾಸ್‌ನಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಇಲ್ಲಿನ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಹೊನ್ನೆಕೇರಿಯ ನಿಲೇಶ ಸುರೇಶ ನಾಯ್ಕ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈತನು ಕೇಣಿ ಕ್ರಾಸ್‌ನ ರೆಹಮಾನಿ ಮಸೀದಿ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ನಿಂತು ಓಸಿ ಚೀಟಿ ಬರೆಯುತ್ತಿದ್ದಾಗ ಪಿಎಸೈ ಉದ್ದಪ್ಪ ಧರೆಪ್ಪನವರ್ ದಾಳಿ ಅವರು ಸಿಬ್ಬಂದಿಯೊ0ದಿಗೆ ದಾಳಿ ನಡೆಸಿದಾಗ 290 ರೂ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆರೋಪಿ ನಿಲೇಶ ಸುರೇಶ ನಾಯ್ಕ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಬಾಗಿಲು ತೆರೆದುಕೊಂಡೆ ಬೆತ್ತಲೆ ಸ್ನಾನ ಮಾಡುತ್ತಿದ್ದ ಭೂಪನಿಗೆ ಬಿತ್ತು ಎಫ್.ಐ.ಆರ್.
Nextಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

Related Posts

ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ : ಡಿ. 27 (ಇಂದು) ತೀರ್ಪು

ವೃದ್ದ ದಂಪತಿಗಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣ : ಡಿ. 27 (ಇಂದು) ತೀರ್ಪು

December 27, 2023

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

ಅಂಕೋಲಾದಲ್ಲಿ ನಾಗ ಮೂರ್ತಿಯೆ ನಾಪತ್ತೆ

August 10, 2024

ಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

ಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

July 10, 2024

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

April 6, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy