TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

Feb 21, 2024 | ಅಪರಾಧ, ವಿಶೇಷ |

ಅವರ್ಸಾ ದಂಡೇಭಾಗ ಶಾಲೆಗೆ ಕಿಡಿಗೇಡಿಗಳ ಕಾಟ

ಅಂಕೋಲಾ : ವಜ್ರ ಮಹೋತ್ಸವದ ಸಂಭ್ರಮದ ಹಾದಿಯಲ್ಲಿರುವ ಅವರ್ಸಾದ ದಂಡೇಭಾಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಕಿಡಿಗೇಡಿಗಳ ಉಪಟಳಕ್ಕೆ ತುತ್ತಾಗಿದೆ. ಶಾಲೆಯ ಆವಾರದಲ್ಲಿ ರಾತ್ರಿ ಹೊತ್ತು ದುಷ್ಕರ್ಮಿಗಳ ಪೈಶಾಚಿಕ ಕೃತ್ಯದಿಂದಾಗಿ ಶಾಲೆಯ ವಾತಾವರಣ ಹದಗೆಡುವಂತಾಗಿದ್ದು, ಶಿಕ್ಷಣ ಪ್ರೇಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

        ಹೌದು.. ಅವರ್ಸಾದ ದಂಢೇಭಾಗ ಶಾಲೆಗೆ ತನ್ನದೆ ಆದ ಸುಸಂಸ್ಕçತ ಇತಿಹಾಸವಿದೆ. ಅನೇಕ ಸಹೃದಯಿ ನಾಗರಿಕರಿಗೆ ಶಿಕ್ಷಣದ ಅಮೃತ ನೀಡಿ ಉಜ್ವಲ ಭವಿಷ್ಯಕ್ಕೆ ದಾರಿ ರೂಪಿಸಿದ್ದು ಇದೇ ಅವರ್ಸಾದ ದಂಡೇಭಾಗ ಶಾಲೆ. ಆದರೆ ಇದೀಗ ರಾತ್ರಿ ಹೊತ್ತು ಕಿಡಿಗೇಡಿಗಳ ಕುಕೃತ್ಯಕ್ಕೆ ಶಾಲೆಗೆ ಸಂಬAದಿಸಿದ ವಸ್ತುಗಳು ಹಾನಿಯಾಗುತ್ತಿದೆ.

        ಕಳೆದ ಎರಡು ದಿನದ ಹಿಂದೆ ಶಾಲೆಯ ಆವಾರಕ್ಕೆ ನುಗ್ಗಿದ ಕಿಡಿಗೇಡಿಗಳು ಶಾಲೆಯ ಸುಂದರ ತೋಟವನ್ನು ಹಾಳು ಗೇಡಿವಿದ್ದಾರೆ. ಅಲ್ಲದರೆ ತೋಟಕ್ಕೆ ನೀರಣಿಸಲು ಹಾಕಿದ್ದ ಪೈಪಗಳನ್ನು ಕಿತ್ತು ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಕೆಲವು ನೀರಿನ ಪೈಪಗಳನ್ನು ಕಿತ್ತು ಶಾಲೆಯ ಬದಿಯ ಆವಾರದಲ್ಲಿ ಎಸೆದಿದ್ದಾರೆ. ಹಾಗೆ ಹತ್ತಾರು ಬಾಳೆ ಗಿಡಗಳನ್ನು ನೆಲಕ್ಕುರುಳಿಸಿದ್ದಾರೆ. ಹಾಗೆ ಶಾಲೆಯ ಬಾಗಿಲುಗಳಿಗೆ ಹಾನಿ ಮಾಡಲು ಪ್ರಯತ್ನಿಸುವದು ಕೂಡ ಕಂಡು ಬಂದಿದೆ ಎನ್ನುತ್ತಾರೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ನಾಯ್ಕ.

        ಈ ಕೀಡಿಗೇಡಿಗಳನ್ನು ಪತ್ತೆ ಮಾಡಿ ಶಾಲೆಯ ಆಸ್ತಿಯನ್ನ ಉಳಿಸಿಕೊಡುವಂತೆ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ನಾಯ್ಕ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹೊನ್ನಪ್ಪ ವಿಠೋಬ ನಾಯ್ಕ ಆಗ್ರಹಿಸಿದ್ದಾರೆ.

Share:

Rate:

Previousಸಾವಿನಲ್ಲೂ ಒಂದಾದ ತಾಯಿ – ಮಗ
Nextಫೆ. 25 ರಂದು ಆಗೇರ ಸಮಾಜದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Related Posts

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

January 8, 2024

ನಕಲಿ ಮಂಗಳಮುಖಿಯರನ್ನು ನಿಗ್ರಹಿಸಿ :  ಪೊಲೀಸ್ ಇಲಾಖೆಯಲ್ಲಿ ಮನವಿಮಾಡಿಕೊಂಡ ಅಂತರ0ಗ ಸಂಘಟನೆ

ನಕಲಿ ಮಂಗಳಮುಖಿಯರನ್ನು ನಿಗ್ರಹಿಸಿ : ಪೊಲೀಸ್ ಇಲಾಖೆಯಲ್ಲಿ ಮನವಿಮಾಡಿಕೊಂಡ ಅಂತರ0ಗ ಸಂಘಟನೆ

August 9, 2023

ನಡುರಸ್ತೆಯಲ್ಲಿ ಆತಂಕ ಸೃಷ್ಠಿಸಿದ ಗೂಳಿ ಕಾಳಗ

ನಡುರಸ್ತೆಯಲ್ಲಿ ಆತಂಕ ಸೃಷ್ಠಿಸಿದ ಗೂಳಿ ಕಾಳಗ

December 19, 2023

ರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

ರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

January 11, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy