TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

Mar 12, 2024 | ವಿಶೇಷ |

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನಿಂದ ಸಿನಿಮೀಯ ರೀತಿಯಿಂದ ತಪ್ಪಿಸಿಕೊಂಡು ಬಂದು ಪ್ರಾಣಾಪಾಯದಿಂದ ಪಾರದ ಘಟನೆ ಮಂಜಗುಣಿಯ ತಾರಿಯ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ.

ಆಗಿದ್ದಾದರು ಏನು ಗೊತ್ತೆ..?

ಬೆಳಂಬಾರ ತಾಳೇಬೈಲನ ಗಂಗಾಧರ ಗೌಡ ಅವರು ಭಾನುವಾರ ರಾತ್ರಿ ತನ್ನ ಮನೆಗೆ ಹೋಗಲು ಕುಂಬಾರಕೇರಿಯ ಬಳಿ ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ, ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕನಲ್ಲಿ ಕುಳಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಈ ವ್ಯಕ್ತಿ ಇಲ್ಲೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿ0ದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆಯನ್ನೆ ಕುಯ್ದಿದ್ದಾನೆ.

ಆತನಿಂದ ತಪ್ಪಿಕೊಂಡು ಬಂದ ಗಂಗಾಧರ ಗೌಡ, ರಸ್ತೆಯ ಬದಿಯ ಚರಂಡಿಯೊಳಗೆ ಅವಿತುಕೊಂಡು ರಾತ್ರಿ ಕಳೆದಿದ್ದಾನೆ. ಬೆಳಿಗ್ಗೆ ಅಂಕೋಲಾ ಸರಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಈ ಬಗ್ಗೆ ಗಂಗಾಧರ ಗೌಡ ಪೊಲೀಸ್ ದೂರನ್ನು ನೀಡಿದ್ದು ಈ ಬಗ್ಗೆ ಸೂಕ್ತ ಕೈಗೊಂಡು ರಕ್ಷಣೆ ಒದಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಈ ವ್ಯಕ್ತಿಯನ್ನು ಪರಿಚಯಿಸುವದಾಗಿ ಗಂಗಾಧರ ಗೌಡ ದೂರಿನಲ್ಲಿ ವಿವರಿಸಿದ್ದು, ಪೊಲೀಸು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯಪ್ರವೃತ್ತರಾಗಿದೆ ಎಂಬ ಆಗ್ರಹದ ಮಾತು ಕೇಳಿ ಬಂದಿದೆ.

Share:

Rate:

Previousಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ
Nextಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

Related Posts

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

December 6, 2023

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

October 26, 2023

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

August 12, 2024

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

March 14, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy