TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

Apr 15, 2024 | ವಿಶೇಷ |

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

ಅಂಕೋಲಾ : ಗ್ರಹರಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಹೊನ್ನೆಕೇರಿಯ ಪ್ರವೀಣ ಗೋಪಾಲ ನಾಯ್ಕ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಇಂದು ಸೋಮವಾರ ಬೆಳಗಿನ ಜಾವ ನಡೆದಿದೆ.

 ಗ್ರಹರಕ್ಷಕನಾಗಿ ಸೇವೆಯಲ್ಲಿಯಲ್ಲಿದ್ದ ಪ್ರವೀಣ ನಾಯ್ಕ ಭಾನುವಾರ ರಾತ್ರಿ ಪಟ್ಟಣದಲ್ಲಿ ರಾತ್ರಿ ಗಸ್ತು ಕರ್ತವ್ಯವನ್ನು ಪೊಲೀಸ್ ಸಿಬ್ಬಂದಿ ರೈಸ್ ಭಗವಾನ ಅವರೊಂದಿದೆ ಜಂಟಿಯಾಗಿ ಕೈಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಗೆ ಮನೆಗೆ ತೆರಳಿದ್ದಾನೆ.

ಮನೆಗೆ ಬಂದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವಾಗ ಸೋಮವಾರ ಬೆಳಿಗ್ಗೆ 7 ರ ಸುಮಾರಿಗೆ ಹೃದಯಾಘಾತಕ್ಕೆ ಪ್ರವೀಣ ತುತ್ತಾಗಿದ್ದಾನೆ. ಕೂಡಲೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿತಾದರೂ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿ, ಪ್ರವೃತ್ತಿಯಲ್ಲಿ ಗ್ರಹರಕ್ಷಕನಾಗಿ ಹಾಗೆ ರಂಗಭೂಮಿಯ ಪ್ರಖ್ಯಾತ ಕಲಾವಿದನಾಗಿ ಪ್ರವೀಣತೆಯನ್ನು ಹೊಂದಿರುವ ಪ್ರವೀಣ ನಾಯ್ಕ ಎಲ್ಲರೊಂದಿಗೂ ಚೆನ್ನಾಗಿದ್ದು ಆತ್ಮೀಯನಾಗಿದ್ದ.

ಕಳೆದ 17 ವರ್ಷದಿಂದ ಗ್ರಹರಕ್ಷಕದಳದಲ್ಲಿ ಪ್ರವೀಣ ನಾಯ್ಕ ತನ್ನ ಶಿಸ್ತುಬಧ್ಧ ಕರ್ತವ್ಯದೊಂದಿಗೆ ಗುರುತಿಸಿಕೊಂಡು ಉತ್ತಮ ಗ್ರಹರಕ್ಷಕ ಪ್ರಶಸ್ತಿಗೂ ಪಾತ್ರನಾಗಿದ್ದ. ಸಂಗ್ಯಾಬಾಳ್ಯಾ ಬಯಲಾಟದಲ್ಲಿ ಖ್ಯಾತ್ ಭಾಗವತನಾಗಿ ಕಲಾ ಸೇವೆಯಲ್ಲಿ ತೊಡಗಿದ್ದ ಪ್ರವೀಣ ನಾಯ್ಕ ಸಂಗ್ಯಾನ ಪಾತ್ರ ಜೀವ ತುಂಬಿ ಜನಪ್ರೀಯತೆಗೆ ಕಾರಣನಾಗಿದ್ದ.

ಮೃತ ಪ್ರವೀಣ ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ.

ಸಂತಾಪ :

ಉತ್ತಮ ಗ್ರಹರಕ್ಷಕನಾಗಿ ಗುರುತಿಸಿಕೊಮಡಿದ್ದ ಪ್ರವೀಣ ನಾಯ್ಕ ನಿಧನಕ್ಕೆ ಅಂಕೋಲಾ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಕಾಂತ ತೋಟಗಿ, ಗ್ರಹರಕ್ಷಕದ ದಳದ ಜಿಲ್ಲಾ ಸಮಾದೇಷ್ಠಧಿಕಾರಿ ಡಾ. ಸಂಜು ಟಿ. ನಾಯ್ಕ, ಗ್ರಹರಕ್ಷಣ ದಳದ ತಾಲೂಕಾ ಘಟಕಾಧಿಕಾರಿ ಹಿರಿಯ ನ್ಯಾಯವಾದಿ ವಿನೋದ ಶಾನಭಾಗ, ಹಿರಿಯ ನ್ಯಾಯವಾದಿ ಸುಭಾಷ ನಾರ್ವೆಕರ ಸೇರಿದಂತೆ ಸಂತಾಪ ಸೂಚಿಸಿದ್ದಾರೆ.

Share:

Rate:

Previousನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 
Nextಹಾವು ಕಚ್ಚಿ ಯುವಕ ಸಾವು

Related Posts

ಅಂಕೋಲಾ ಠಾಣೆಯ ನೂತನ ಸಿಪಿಐ ಆಗಿ ಶ್ರೀಕಾಂತ ತೋಟಗಿ

ಅಂಕೋಲಾ ಠಾಣೆಯ ನೂತನ ಸಿಪಿಐ ಆಗಿ ಶ್ರೀಕಾಂತ ತೋಟಗಿ

February 2, 2024

ನಾಲ್ವರು ಆರೋಪಿಗಳು ಅಫರಾಧಿಗಳೆಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

ನಾಲ್ವರು ಆರೋಪಿಗಳು ಅಫರಾಧಿಗಳೆಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ

December 27, 2023

ಅಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಅಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

November 6, 2023

ನ್ಯಾಯವಾದಿ ಪಾಂಡು ನಾಯ್ಕ ನಿಧನ

ನ್ಯಾಯವಾದಿ ಪಾಂಡು ನಾಯ್ಕ ನಿಧನ

December 5, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy