TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹಾವು ಕಚ್ಚಿ ಯುವಕ ಸಾವು

Apr 28, 2024 | ವಿಶೇಷ |

ಹಾವು ಕಚ್ಚಿ ಯುವಕ ಸಾವು

ಹಾವು ಕಚ್ಚಿ ಯುವಕ ಸಾವು

ಅಂಕೋಲಾ : ಗದ್ದೆಯಲ್ಲಿ ತರಗೆಲೆ ತುಂಬುತ್ತಿರುವಾಗ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಗುಂಡಬಾಳಾ ಗ್ರಾಮದ ಸಂತೆಪೇಟೆಯಲ್ಲಿ ಭಾನುವಾರ ನಡೆದಿದೆ.

ಸಂತೆಪೇಟೆಯ ನಿವಾಸಿ, ಕ್ರೀಯಾಶೀಲ ತರುಣ ರಾಜೀವ ಜಟ್ಟು ಗೌಡ (37 ವರ್ಷ) ಮೃತಪಟ್ಟವ. ಇಂದು (ಭಾನುವಾರ) ಬೆಳಿಗ್ಗೆ ಅವರದೇ ಗದ್ದೆಯಲ್ಲಿ, ಪತ್ನೊಯೊಂದಿಗೆ ಸೇರಿ ತರಗೆಲೆ ತುಂಬುತ್ತಿರುವಾಗ ಹಾವು ಕಚ್ಚಿತ್ತು. ಚಿಕಿತ್ಸೆಗಾಗಿ ಆಸ್ಪತೆಗೆ ಸಾಗಿಸಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾಜೀವ ಮೃತಪಟ್ಟಿದ್ದಾರೆ.

ಸದಾ ಕೃಷಿ ಕಾರ್ಯದಲ್ಲಿ ತೊಡಗಿಕೊಂಡು ದುಡಿಮೆಯನ್ನೇ ಬದುಕಾಗಿಸಿಕೊಂಡಿದ್ದ ರಾಜೀವನ ಮರಣದಿಂದ ಕುಟುಂಬದ ಆಧಾರ ಸ್ಥಂಭವೇ ಕಳಚಿ ಬಿದ್ದಂತಾಗಿದೆ.

ಕೃಷಿಯ ಜೊತೆಗೆ ಬಿಡುವಿನ ಸಮಯದಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ಊರಿನ ಅಭಿವೃದ್ಧಿಪರ ಚಟುವಟಿಕೆಗಳಲ್ಲಿ ಭಾಗವಹಿಸಿ ಅನೇಕ ಯುವಕರಿಗೆ ಮಾದರಿಯಾಗಿದ್ದ ರಾಜೀವನ ನಿಧನಕ್ಕೆ ಶಾಸಕ ಸತೀಶ್ ಸೈಲ್, ರಮಾನಂದ ನಾಯ್ಕ. ಕೊಂಡಳ್ಳಿ ಸೇರಿದಂತೆ ಊರಿನ ನಾಗರಿಕರು ಸಂತಾಪ ಸೂಚಿಸಿದ್ದಾರೆ.

ಮೃತ ರಾಜೀವ ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

Rate:

Previousಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ
Nextಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

Related Posts

ಅಂಕೋಲಾದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಮೊಹರಂ

ಅಂಕೋಲಾದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಮೊಹರಂ

July 29, 2023

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

September 23, 2023

ಪ್ರಯಾಣಿಕನನ್ನು ಬಸ್ ನಿಂದ ಹೊರದಬ್ಬಿದ ಕಂಡಕ್ಟರ್: ನೆಲಕ್ಕೆ ಬಿದ್ದು ಮೂರ್ಛೆ ಹೋದ ಬಡಪಾಯಿ ಪ್ರಯಾಣಿಕ

ಪ್ರಯಾಣಿಕನನ್ನು ಬಸ್ ನಿಂದ ಹೊರದಬ್ಬಿದ ಕಂಡಕ್ಟರ್: ನೆಲಕ್ಕೆ ಬಿದ್ದು ಮೂರ್ಛೆ ಹೋದ ಬಡಪಾಯಿ ಪ್ರಯಾಣಿಕ

September 2, 2023

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ನಾಯ್ಕ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ನಾಯ್ಕ ನಾಮಪತ್ರ ಸಲ್ಲಿಕೆ

December 16, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy