TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೆ ಅರಳಿದ ಬ್ರಹ್ಮ ಕಮಲ

Jun 10, 2024 | ವಿಶೇಷ |

ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೆ ಅರಳಿದ ಬ್ರಹ್ಮ ಕಮಲ

ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೆ ಅರಳಿದ ಬ್ರಹ್ಮ ಕಮಲ

ಅಂಕೋಲಾ : ಭಾರತ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಹಾಟ್ರಿಕ್ ಗೆಲುವಿನೊಂದಿಗೆ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ ಯಲ್ಲಾಪುರದ ವ್ಯಕ್ತಿಯೊಬ್ಬರ ಮನೆಯ ಕೈತೋಟದಲ್ಲಿ ಅರಳಿದ ಬ್ರಹ್ಮ ಕಮಲ ಜನರ ಗಮನ ಸೆಳೆಯಿತು.

ಯಲ್ಲಾಪುರ ತಾಲೂಕಿನ ಶಾರದಾ ಗಲ್ಲಿಯ ನಿವಾಸಿ ಯಾದವ ಎಸ್. ರೇವಣಕರ್ ಎಂಬುವವರ ಮನೆಯಲ್ಲಿ ವಾರ ರಾತ್ರಿ ಬ್ರಹ್ಮ ಕಮಲ ಹೂ ಅರಳಿದೆ. ಮನೆಯ ಮಂದಿಯೆಲ್ಲ ಬ್ರಹ್ಮ ಕಮಲ ಅರಳಿದ್ದಕ್ಕೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ವಿಶೇಷತೆ ಏನೆಂದರೆ ಮೋದಿಯವರು ಪ್ರಧಾನಿಯಾಗಿ 3 ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲೇ ಕಮಲ ಅರಳಿರುವುದು ವಿಶೇಷ ಎನ್ನಲಾಗುತ್ತಿದೆ.

ವರ್ಷದಲ್ಲಿ ಒಂದು ರಾತ್ರಿ ಮಾತ್ರ ಅರಳುವ ಈ ಹೂವು ಮುಂಜಾನೆಯಾಗುತ್ತಿದ್ದAತೆ ಒಣಗಿ ಹೋಗುತ್ತವೆ. ಈ ಹೂವು ಔಷಧೀಯ ಬಳಕೆಯನ್ನು ಸಹ ಹೊಂದಿದೆ, ಮತ್ತು ಪ್ರಕೃತಿ ಚಿಕಿತ್ಸೆಯನ್ನು ಅಭ್ಯಾಸ ಮಾಡುವವರು ಅಥವಾ ನಂಬುವವರಿ0ದ ಇದನ್ನು ಪೂಜಿಸಲಾಗುತ್ತದೆ. ಮತ್ತೊಂದು ಕುತೂಹಲಕಾರಿ ನಂಬಿಕೆಯ ಪ್ರಕಾರ ಬ್ರಹ್ಮ ಕಮಲ ಅರಳುವಾಗ ಯಾರು ತಮ್ಮ ಆಸೆಯನ್ನು ಹೇಳಿಕೊಳ್ಳುತ್ತಾರೋ ಅವರ ಆಸೆಗಳೆಲ್ಲವೂ ಈಡೇರುತ್ತದೆ ಎನ್ನುವ ನಂಬಿಕೆಯಿದೆ.

ಬ್ರಹ್ಮ ಕಮಲವನ್ನು ರಾತ್ರಿ ರಾಣಿಯೆಂತಲೂ ಕರೆಯುವ ದೈವಿಕ ಹೂವು ಇದಾಗಿದೆ. ಈ ಹಿಂದೆ 3 ಬಾರಿ ಗಿಡಕ್ಕೆ ಬ್ರಹ್ಮ ಕಮಲದ ಹೂವು ಆಗಿತ್ತು. ಇದೀಗ ನಮ್ಮ ಮನೆಯಲ್ಲಿ ವಿಶೇಷ ದಿನದಂದು ಅರಳಿದ ಬ್ರಹ್ಮ ಕಮಲದ ಚಿತ್ರವನ್ನು ನಾಗೇಶ್ವರ ಯಾದವ ರೇವಣಕರ್ ಪತ್ರಿಕೆಗೆ ಕಳುಹಿಸಿದ್ದಾರೆ.

Share:

Rate:

Previousಚಿರ ನಿದ್ದೆಗೆ ಜಾರಿದ ಜಾನು ನಾರಾಯಣ ನಾಯ್ಕ
Nextಹುಲಿದೇವರವಾಡಾದಲ್ಲಿ ರಾತ್ರಿಯಾದೊಡನೆ ಮನೆಯಿಂದ ಹೊರ ಬೀಳಲು ಹೆದರುತ್ತಿರುವ ಜನ

Related Posts

ಕೇಣಿಯಲ್ಲಿ ವಿಜೃಂಭಿಸುತ್ತಿರುವ ಶ್ರೀ ದುರ್ಗಾ ದೇವಿ 

ಕೇಣಿಯಲ್ಲಿ ವಿಜೃಂಭಿಸುತ್ತಿರುವ ಶ್ರೀ ದುರ್ಗಾ ದೇವಿ 

October 19, 2023

ಲಂಡನ ವಾಸಿಗಳ ಮನ ಸೋಲಿಸಿದ ಅಂಕೋಲೆಯ ಸಿಗಡಿ ಉಪ್ಪಿನ ಕಾಯಿ

ಲಂಡನ ವಾಸಿಗಳ ಮನ ಸೋಲಿಸಿದ ಅಂಕೋಲೆಯ ಸಿಗಡಿ ಉಪ್ಪಿನ ಕಾಯಿ

December 22, 2023

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಅವಿರತವಾಗಿ ಶ್ರಮಿಸಿದ ಶಾಸಕಸತೀಶ ಸೈಲ ಅವರಿನ್ನು ಅಭಿನಂದಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಅವಿರತವಾಗಿ ಶ್ರಮಿಸಿದ ಶಾಸಕಸತೀಶ ಸೈಲ ಅವರಿನ್ನು ಅಭಿನಂದಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್

September 26, 2024

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

April 6, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy