TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

Jun 30, 2024 | ಅಪರಾಧ |

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಅಂಕೋಲಾ ; ಪಾದಚಾರಿಯೊಬ್ಬನಿಗೆ ಬೈಕ್ ಅಫಘಾತ ಪಡಿಸಿ, ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ನಡೆದಿದೆ.

 ಹಟ್ಟಿಕೇರಿಯ ಗೆನು ಶೇಷು ನಾಯ್ಕ (73) ತೀವ್ರವಾಗಿ ಗಾಯಗೊಂಡ ಪಾದಚಾರಿಯಾಗಿದ್ದಾನೆ. ವಿಶ್ಚಿತ ವೆಂಕಟದಾಸ ನಾಯ್ಕ ಬೈಕ್ ಸವಾರನಾಗಿದ್ದು, ಇತನ ಮೇಲೆ ಪೊಲೀಸ್‌ರು ಎಫ್‌ಐ.ಆರ್. ದಾಖಲಿಸಿದ್ದಾರೆ.

ಗೆನು ಶೇಷು ನಾಯ್ಕ ಅವರು ಗಂಭೀರವಾಗಿ ಗಾಯಗೊಂಡಿದ್ದರಿ0ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತೆಗೆ ಸಾಗಿಸಲಾಗಿದೆ.

 ನಡೆದದ್ದೇನು..?                   

ಜುನ್ 26 ರಂದು ಮದ್ಯಾಹ್ನ 3 ಗಂಟೆಯ ಸುಮಾರಿಗೆ ಹಟ್ಟಿಕೇರಿಯ ಮಾವಿನಕೇರಿಯ ವಿಶ್ಚಿತ ತಂದೆ ವೆಂಕಟದಾಸ ನಾಯ್ಕ (20) ಇತನು ಮೋಟಾರ ಸೈಕಲ್‌ನ್ನು ಕಾರವಾರ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತದಿಂದ ಚಲಾಯಿಸಿಕೊಂಡು ಬಂದವನು ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ತನ್ನ ಮೋಟಾರ ಸೈಕಲ್ ನೇದರ ಚಾಲನೆಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ರಾಷ್ಟಿçÃಯ ಹೆದ್ದಾರಿ-66 ಚತುಷ್ಪಥ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೆನು ಶೇಷು ನಾಯ್ಕ ಇತನಿಗೆ ಹಿಂದಿನಿAದ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾನೆ.

 ಗೆನು ಶೇಷು ನಾಯ್ಕ ಅವರಿಗೆ ತಲೆಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯನೋವು ಪಡಿಸಿದ್ದಲ್ಲದೇ, ಮೋಟಾರ ಸೈಕಲ್‌ನ ಹಿಂಬದಿಯ ಸವಾರ ಅವರ್ಸಾ ತಾರಿಬಾಗಿಲಿನ ಸಂದೇಶ ನಾಗೇಶ ಮೇತ್ರಿ, ಪ್ರಾಯ: 24 ಈತನಿಗೆ ಮೈಗೆ. ಮುಖಕ್ಕೆ ಗಾಯನೋವು ಪಡಿಸಿದ್ದಲ್ಲದೇ ತನಗೂ ಕೂಡ ಗಾಯನೋವು ಪಡಿಸಿಕೊಂಡಿರುತ್ತಾನೆ ಎಂದು ಚಂದ್ರಕಾAತ ತಂದೆ ಧಾಡು ನಾಯ್ಕ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

Share:

Rate:

Previousಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ
Nextಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

Related Posts

ನೂರಾರು ಜನರ ಎದುರೆ ಸೀನಿಮೀಯ ರೀತಿಯಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದಚೈನನ್ನು ಹರಿದುಕೊಂಡು ನಾಪತ್ತೆಯಾಗಿದ್ದ ದರೋಡೆಕೋರನನ್ನು ಬಂಧಿಸಿದ ಗೋಕರ್ಣ ಪೊಲೀಸರು

ನೂರಾರು ಜನರ ಎದುರೆ ಸೀನಿಮೀಯ ರೀತಿಯಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದಚೈನನ್ನು ಹರಿದುಕೊಂಡು ನಾಪತ್ತೆಯಾಗಿದ್ದ ದರೋಡೆಕೋರನನ್ನು ಬಂಧಿಸಿದ ಗೋಕರ್ಣ ಪೊಲೀಸರು

March 18, 2024

ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡುತ್ತಿದ್ದ ಕಾಮುಕನ ಬಂಧನ

ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡುತ್ತಿದ್ದ ಕಾಮುಕನ ಬಂಧನ

August 2, 2022

ಬೆತ್ತಲೆಯಾಗಿ ನೋಡುವ ಕನ್ನಡಕದಾಸೆಗೆ ಮರುಳಾಗಿ ಲಕ್ಷಾಂತರ ಹಣ ಕಳೆದುಕೊಂಡ ವೈಧ್ಯ

ಬೆತ್ತಲೆಯಾಗಿ ನೋಡುವ ಕನ್ನಡಕದಾಸೆಗೆ ಮರುಳಾಗಿ ಲಕ್ಷಾಂತರ ಹಣ ಕಳೆದುಕೊಂಡ ವೈಧ್ಯ

August 22, 2023

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

March 14, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy