TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Aug 18, 2024 | ವಿಶೇಷ |

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಂಕೋಲಾ ; ಶ್ರೀ ಸಿದ್ಧಿ ವಿನಾಯಕ ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ರಮಾಕಾಂತ (ಗಜು) ಮಾದೇವ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಅಕ್ಷಯ ದಿನಕರ ಅಂಕೋಲೆಕರ, ಕಾರ್ಯದರ್ಶಿಯಾಗಿ ಸತೀಶ ಬಿ. ಕಾಮತ, ಸಹಕಾರ್ಯದರ್ಶಿಯಾಗಿ ಪ್ರವೀಣ ಎಸ್. ಕೇಣಿಕರ, ಖಜಾಂಚಿಯಾಗಿ ವಿಘ್ನೇಶ್ವರ (ಚೇತು) ನಾಯ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರಕಾAತ ಎಮ್. ನಾಯ್ಕ, ಅಶೋಕ ಎಚ್, ನಾಯ್ಕ, ರಫೀಕ ಶೇಖ, ಪ್ರದೀಪ ಬಂಟ, ವಿವೇಕ ನಾಯ್ಕ, ಚಂದ್ರಹಾಸ ನಾಯ್ಕ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷ ರಮಾಕಾಂತ (ಗಜು) ಮಾದೇವ ನಾಯ್ಕ ಅಧಿಕಾರ ಸ್ವೀಕರಿಸಿ ಮಾತನಾಡಿ ಟಾಕ್ಸಿ ಚಾಲಕರ ಹಾಗೂ ಮಾಲಕರು ಅನೇಕ ಸಂಕಷ್ಠಗಳ ನಡುವೆ ನಮ್ಮ ವೃತ್ತಿಯನ್ನ ನಿರ್ವಹಿಸುತ್ತಿದ್ದೇವೆ.. ಮುಂದಿನ ದಿನಗಳಲ್ಲಿ ಟಾಕ್ಸಿ ಚಾಲಕರ ಹಾಗೂ ಮಾಲಕರ ಶ್ರೇಯೋಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿ ಸಂಘವನ್ನು ಸಂಘಟಿಸಲಾಗುವದು ಎಂದರು.

Share:

Rate:

Previousಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?
Nextಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

Related Posts

ಅಕ್ರಮ ಮರಳು ಮಾಫಿಯಾಕ್ಕೆ ಸಿಂಹಸ್ವಪ್ನವಾದ ಸಿಪಿಐ ಚಂದ್ರಶೇಖರ ಮಠಪತಿ

ಅಕ್ರಮ ಮರಳು ಮಾಫಿಯಾಕ್ಕೆ ಸಿಂಹಸ್ವಪ್ನವಾದ ಸಿಪಿಐ ಚಂದ್ರಶೇಖರ ಮಠಪತಿ

September 23, 2024

ಡಾ. ಸಂಜೀವ ನಾಯಕರಿಗೆ ಒಲಿದು ಬಂದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ          

ಡಾ. ಸಂಜೀವ ನಾಯಕರಿಗೆ ಒಲಿದು ಬಂದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ          

November 5, 2023

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ  ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

August 31, 2023

ಅಪಘಾತದಲ್ಲಿ ಕಾಲು ಕಳೆದುಕೊಂಡ ಚಾಲಕನಿಗೆ ನೆರವಾದ  ಸಹೃದಯಿಗಳು

ಅಪಘಾತದಲ್ಲಿ ಕಾಲು ಕಳೆದುಕೊಂಡ ಚಾಲಕನಿಗೆ ನೆರವಾದ ಸಹೃದಯಿಗಳು

August 16, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy