TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

Sep 4, 2024 | ವಿಶೇಷ |

ಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ



ಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

ಅಂಕೋಲಾ :  ತಾಲೂಕಿನ ಪ್ರತಿಷ್ಠಿತ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಅಧಿಕಾರಿಯಾಗಿರುವ ಡಾ. ಸವಿತಾ ನಾಯಕ. ದೇವರಬಾವಿ ಅವರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಕೊಡಮಾಡುವ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಕವಿವಿ ಧಾರವಾಡದಲ್ಲಿ ನೀಡಿ ಗೌರವಿಸಲಾಯಿತು.

ಇವರು ಕಳೆದ 16 ವರ್ಷಗಳಿಂದ ಕಾಲೇಜಿನ ಮುಖ್ಯ ಗ್ರಂಥಾಪಾಲಕ ಮತ್ತು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸವಿತಾ ‌ನಾಯಕ ಅವರುಕಾಲೇಜಿನ ಗ್ರಂಥಾಲಯವನ್ನು ಗಣಕೀಕರಣ ಗೊಳಿಸಿ ಪ್ರತ್ಯೇಕವಾದ ಗ್ರಂಥಾಲಯ ವೆಬಸೈಟನ್ನು ರೂಪಿಸಿ ವಿದ್ಯಾರ್ಥಿಗಳಿಗೆ ಸರಳವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಿ ಮಾದರಿಯಾಗಿದ್ದಾರೆ.

ಹೈದ್ರಾಬಾದನ ಟಾಟಾ ಕನ್ಸಟೆನ್ಸಿ ಯಲ್ಲಿ ಕೆಲಸ ಮಾಡಿದ್ದ ಇವರು ಮಾಹಿತಿ ತಂತ್ರಜ್ಞಾನದಲ್ಲಿ ವಿಶೇಷ ತರಭೇತಿ ಹೊಂದಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಬಂಧಗಳನ್ನು ಮಂಡಿಸಿ ಈ ವಿಭಾಗದಲ್ಲಿ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶೈಕ್ಷಣಿಕವಾಗಿ ಕರ್ನಾಟಕ ‌ ವಿಶ್ವವಿದ್ಯಾಲಯದಿಂದ ಆರು ಚಿನ್ನದ ಪದಕಗಳನ್ನು ಗಳಿಸಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ  ಗುರುತಿಸಿಕೊಂಡಿರುವ ಇವರ ಸಾಮಾಜಿಕ ಚಟುವಟಿಕೆಗಳ  ಕಾರ್ಯದಕ್ಷತೆ ಹಾಗೂ ಅವರ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಅವರಿಗೆ ಅತ್ಯುತ್ತಮ ರಾಜ್ಯ ಅಧ್ಯಾಪಕ ಭೂಷಣ  ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಶಸ್ತಿಗೆ ಭಾಜನರಾದ ಸವಿತಾ ನಾಯಕ ಅವರು ಕಾರವಾರದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾದ್ಯಾಪಕ ನವೀನ ದೇವರಬಾವಿ ಅವರ ಪತ್ನಿಯಾಗಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವೃಂದ ಅಭಿನಂದಿಸಿದೆ

Share:

Rate:

Previousಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Nextಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

Related Posts

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

ನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ

February 26, 2024

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

ಅನಗತ್ಯ ಯಾವುದೇ ಕಡತ ಬಾಕಿ ಇಟ್ಟುಕೊಳದೀರಿ : ಶೀಘ್ರವಾಗಿ ತನಿಖೆ ನಡೆಸಿ : ಡಿವೈಎಸ್ಪಿ ಗಿರೀಶ ಎಸ್.ವಿ. ಸೂಚನೆ.

March 15, 2024

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

ಅನ್ನಪೂರ್ಣ ಕ್ರೆಡಿಟ್ ಸೌಹಾರ್ದ ಸೊಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದ ಸಚಿವ ಮಂಕಾಳು ವೈದ್ಯ

June 30, 2023

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

ಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

March 14, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy