TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

Nov 21, 2024 | ವಿಶೇಷ |

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

ಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ :

ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಶಾಸಕ ಸತೀಶ ಸೈಲ ಅವರಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ದೊರೆತ ಹಿನ್ನಲೆಯಲ್ಲಿ ಅವರ ಅಪ್ಪಟ ಅಭಿಮಾನಿ ಅವರ್ಸಾ ದಂಡೇಭಾಗದ ಗಣಪತಿ ನಾಯ್ಕ. ಅವರು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ತನ್ನ ಮುಡಿ ನೀಡಿ ಹಾಗೂ ಅನ್ನದಾನ ಮಾಡಿ ಹರಕೆ ಒಪ್ಪಿಸಿ ವಾಪಾಸ್ಸಾಗಿದ್ದಾರೆ.

 ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಸತೀಶ ಸೈಲ ಅವರ ಕಷ್ಟ ಕೂಡಲೆ ನಿವಾರಣೆಯಾಗಿ, ಜನತೆಯ ಸೇವೆಗೆ ಲಭ್ಯರಾದಲ್ಲಿ ಬೈಕ್ ಮೂಲಕ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಗೆ ತನ್ನ ಮುಡಿ ಹಾಗೂ ಅನ್ನದಾನ ಮಾಡುತ್ತೇನೆ ಎಂದು ಅವರ್ಸಾ ದಂಡೇಭಾಗದ ಗಣಪತಿ ನಾಯ್ಕ ಅವರು ಹರಕೆ ಕಟ್ಟಿಕೊಂಡಿದ್ದರು.

ಶಾಸಕ ಸತೀಶ ಸೈಲ ಅವರಿಗೆ ಜನಪ್ರತಿಧಿಗಳ ನ್ಯಾಯಾಲಯ ನೀಡಿದ ಶಿಕ್ಷೆಯ ತೀರ್ಪನ್ನು ಅಮಾನತನಲ್ಲಿಟ್ಟ ಹೈಕೋರ್ಟ್ ಆದೇಶದಿಂದ ಸಂತಸಗೊAಡ ಗÀಣಪತಿ ನಾಯ್ಕ ಅವರು ಹರಕೆ ಒಪ್ಪಿಸಿ ಧನ್ಯತೆ ಮರೆದಿದ್ದಾರೆ. ಧರ್ಮಸ್ಥಳದ ಪ್ರಸಾದವನ್ನು ಗಣಪತಿ ನಾಯ್ಕ ಅವರಿಂದ ಪಡೆದ ಶಾಸಕ ಸತೀಶ ಸೈಲ ಅವರು ಆತ್ಮೀಯತೆಯಿಂದ ಅಪ್ಪಿಕೊಂಡು ಅಭಿಮಾನಿಯ ಭಾವುಕತೆಗೆ ಬೆರಗಾಗಿದ್ದಾರೆ.

Share:

Rate:

Previousಯಕ್ಷಲೋಕದ ಬೆಳಕು ಅವರ್ಸಾದ ಪ್ರೀತಂ ನಾಯ್ಕ
Nextಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

Related Posts

ಪ್ರತಿ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ, ಗುತ್ತಿಗೆದಾರರಿಗೆ ಒಳ್ಳೆಯ ದಿನಗಳು ಬರಲಿವೆ: ಮಾಧವ ನಾಯಕ

ಪ್ರತಿ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ, ಗುತ್ತಿಗೆದಾರರಿಗೆ ಒಳ್ಳೆಯ ದಿನಗಳು ಬರಲಿವೆ: ಮಾಧವ ನಾಯಕ

August 10, 2023

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

February 18, 2024

ಮುಕ್ತ ಮನಸ್ಸಿನಿಂದ ಪರೀಕ್ಷೆ ಎದುರಿಸಿ : ಪರೀಕ್ಷಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪಿಎಸೈ ಉದ್ದಪ್ಪ ದರೆಪ್ಪನವರ್

ಮುಕ್ತ ಮನಸ್ಸಿನಿಂದ ಪರೀಕ್ಷೆ ಎದುರಿಸಿ : ಪರೀಕ್ಷಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪಿಎಸೈ ಉದ್ದಪ್ಪ ದರೆಪ್ಪನವರ್

August 5, 2023

ಸಿಪಿಐ ಜಯರಾಜ್ ಹುಟ್ಟು ಹಬ್ಬದ ನಿಮಿತ್ತ ಅಲೆಮಾರಿ ಜನಾಂಗ ವಿದ್ಯಾರ್ಥಿಗಳಿಗೆ ಕೊಡುಗೆ

ಸಿಪಿಐ ಜಯರಾಜ್ ಹುಟ್ಟು ಹಬ್ಬದ ನಿಮಿತ್ತ ಅಲೆಮಾರಿ ಜನಾಂಗ ವಿದ್ಯಾರ್ಥಿಗಳಿಗೆ ಕೊಡುಗೆ

August 26, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy