TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

Nov 25, 2024 | ಅಪರಾಧ |

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಪ್ರಕರಣದಿಂದ ಸೇಫ್ ಕಮಲಣ್ಣ

ಗೋಕರ್ಣ : ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಗೋಕರ್ಣದ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಬಳಸಿದ್ದ ಪರಿಕರ ಮತ್ತು ಬೈಕ್‌ಗಳನ್ನು ವಶ ಪಡಿಸಿಕೊಂಡಿರುವ ಘಟನೆ ಪತಂಗ್ ಬೀಚ್ ರೆಸಾರ್ಟ ಹಿಂಬದಿಯ ಸಮುದ್ರದ ದಡದ ಪ್ರದೇಶದಲ್ಲಿ ನಡೆದಿದೆ.

 ಹೊನ್ನಾವರ ಕೋಳಿಗದ್ದೆಯ ಕವಲಕ್ಕಿಯ ನಿವಾಸಿ ವಿನಾಯಕ ರಾಮಾ ನಾಯ್ಕ, ಪ್ರಾಯ:- 38 ವರ್ಷ, ಕುಮಟಾದ ಶಶಿಹಿತ್ತಲಿನ ಕೋಳಿಗದ್ದೆಯ ನಿವಾಸಿ ಈಶ್ವರ ಸುಬ್ರಾಯ ಭಂಡಾರಿ, ಅಂಕೋಲಾದ ಹೊನ್ನೇಕೇರಿಯ ಸಂಜಯ ರಾಕು ನಾಯ್ಕ, ಅಂಕೋಲಾದ ಕೇಣಿಯ ಪ್ರಮೋದ ಗಣಪತಿ ಬಂಟ, ಅಂಕೋಲಾದ ಹೊನ್ನೇಕೇರಿಯ ಗೌರೀಶ ಸುರೇಶ ನಾಯ್ಕ ಘಟನಾ ಸ್ಥಳದಲ್ಲಿ ಸಿಕ್ಕ ಬಂಧಿತ ಆರೋಪಿಗಳಾಗಿದ್ದಾರೆ.

 ಪೊಲೀಸರು 8 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಬಾಗಿಯಾದ ಇನ್ನಿತರ ಆರೋಪಿಗಳ ಪತ್ತಗೆ ಬಲೆ ಬೀಸಿದ್ದಾರೆ. 9940 ರೂ ನಗದು ಹಾಗೂ 3 ಅಂಕಕ್ಕೆ ಬಳಸಿದ ಹುಂಜಗಳು, 2 ಕೋಳಿ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಕೋಳಿ ಅಂಕ ನಡೆಸುತ್ತಿದ್ದ ಮೂಲ ಆರೋಪಿ ಕಮಲಣ್ಣನನ್ನು ಪ್ರಕರಣದಿಂದ ಕೈ ಬಿಟ್ಟು ಬಲಿ ಬಕ್ರಾ ಅಂಕೋಲಾ ಹಾಗೂ ಕುಮಟಾ, ಹೊನ್ನಾವರಕಾ ಚೊಕ್ರಾ ಎನ್ನುವಂತೆ ಇತರೆ ಆರೋಪಿಗಳನ್ನು ಬಂಧಿಸಿ ಕಾನೂನಿನ ಕುಣಿಕೆಗೆ ಸೇರಿಸಿರುವದು ಕೂಡ ಆರೋಪಗಳು ಕೂಡ ಕೇಳಿ ಬಂದಿದೆ.

 ಸಿಪಿಐ ವಸಂತ ಆಚಾರಿ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಶಾಸಕ ಸತೀಶ ಸೈಲಗೆ ಬಿಗ್  ರಿಲೀಫ್ : ಮುಡಿ ನೀಡಿ ಹರಕೆ ಒಪ್ಪಿಸಿದ ಅಭಿಮಾನಿ
Next32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ

Related Posts

ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ.

ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ.

September 24, 2023

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

October 14, 2025

ಕೊಂಕಣ ರೇಲ್ವೆಯ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ನಡೆಸುವ ಗ್ಯಾಂಗ್ ಅಂಕೋಲಾದಲ್ಲಿ ಸಕ್ರೀಯ

ಕೊಂಕಣ ರೇಲ್ವೆಯ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ನಡೆಸುವ ಗ್ಯಾಂಗ್ ಅಂಕೋಲಾದಲ್ಲಿ ಸಕ್ರೀಯ

September 28, 2023

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

July 8, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy