TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

Dec 14, 2024 | ವಿಶೇಷ |

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಮೈ ಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಅಂಕೋಲಾ : ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು ನೀಡಿ ಮೈ ಚಳಿ ಬಿಡಿಸಿದ ಘಟನೆ ತಾಲೂಕಿನ ಬಾಸ್ಗೋಡದಲ್ಲಿ ಸಮೀಪ ತಡವಾಗಿ ಬೆಳಕಿಗೆ ನಡೆದಿದೆ.

     ಮೈ ಸವರಲು ಹೋದ ಮೊಡಕಾ ವ್ಯಾಪಾರಿ :

ಬೈಕ್‌ನಲ್ಲಿ ಗುಜರಿ (ಮೊಡಕಾ) ವ್ಯಾಪಾರ    ಮಾಡಲು ಬೆಳಿಗ್ಗೆಯೆ ಎದ್ದು ಶ್ರೀ ಮಂಜುನಾಥನಿಗೆ ಕೈ ಮುಗಿದು ಹೊರಟಿದ್ದಾನೆ. ಬಾಸ್ಗೋಡದಲ್ಲಿ ಮನೆಯ ಇದ್ದ ಪ್ಲಾಸ್ಟಿ÷್ಟಕ್ ಸಾಮಾನುಗಳನ್ನು ಮಹಿಯೊಬ್ಬಳಿಂದ ಖರೀದಿಸಿದ್ದಾನೆ.

     ಈ ಗುಜರಿ ಸಾಮಾನಿಗೆ 270 ರೂಪಾಯಿ ಆಗತ್ತೆ, ಆದರೆ ನಿಮನ್ನು ನೋಡಿದರೆ ನನಗೆ ಏನೋ ಖುಷಿ ಆಗತ್ತೆ. ಹೀಗಾಗಿ ಗುಜರಿಗೆ 500 ರೂ ಕೊಡುತ್ತೇನೆ ಎಂದು ಪುಸಲಾಯಿಸುತ್ತಲೆ, ಮೈ ಮುಟ್ಟಿ ಮಜಾ ತೆಗೆದುಕೊಳ್ಳಲು ಮುಂದಾದ ಈ ಕಾಮುಕ ವರ್ತನೆ ಕಂಡ ಮಹಿಳೆ ಭದ್ರಕಾಳಿಯ ರೂಪ ತಾಳಿದ ಈಕೆ ಹಿಡಿಮುಟ್ಟೆಯ (ಪೊರಕೆ) ಶಾಸ್ತç ನಡೆಸಿ, ಧರ್ಮದೇಟು ನೀಡಿದ್ದಾಳೆ.

ಈಕೆಯಿಂದ ಹೇಗೊ ತಪ್ಪಿಸಿಕೊಂಡು, ತೆಗೆದುಕೊಂಡ ಗುಜರಿ ಸಾಮಾನು ಬೈಕ್ ಏರಿ ತೆರಳಿದ್ದ ಈ ವ್ಯಕ್ತಿ ಜೀವ ತಪ್ಪಿಸಿಕೊಂಡು ಅಂಕೋಲಾದಿ0ದ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ವರ್ತನೆ ನೋಡಿದರೆ ಗಾಂಜಾ ಅಮಲೇರಿಸಿಕೊಂಡು ಬಂದವನ0ತೆ ಕಂಡು ಬರುತ್ತಿತ್ತು ಎಂದು ನಾಗರಿಕರೆ ಸಂಶಯ ವ್ಯಕ್ತಪಡಿಸುತ್ತಾರೆ.

Share:

Rate:

Previous32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ
Nextಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

Related Posts

ನಾಪತ್ತೆಯಾದ ಅಧಿಕಾರಿಗಳು : ರದ್ದಾದ ಹಟ್ಟಿಕೇರಿ ಗ್ರಾಪಂನ ಗ್ರಾಮ ಸಭೆ

ನಾಪತ್ತೆಯಾದ ಅಧಿಕಾರಿಗಳು : ರದ್ದಾದ ಹಟ್ಟಿಕೇರಿ ಗ್ರಾಪಂನ ಗ್ರಾಮ ಸಭೆ

November 28, 2023

ಹಾಳಾದ ರಾಮನಗರ ಅನಮೋಡ ರಸ್ತೆ  : ವಾಹನ ಸವಾರರ ಪರದಾಟ

ಹಾಳಾದ ರಾಮನಗರ ಅನಮೋಡ ರಸ್ತೆ : ವಾಹನ ಸವಾರರ ಪರದಾಟ

June 19, 2022

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

October 20, 2023

ಕೃಷಿ ಜಾಗೃತಿಯ ಆಂದೋಲನಕ್ಕೆ ಅಭಿಯಾನ ರೂಪಿಸಿದ ಬೆಳೆಗಾರರ ಸಮಿತಿ

ಕೃಷಿ ಜಾಗೃತಿಯ ಆಂದೋಲನಕ್ಕೆ ಅಭಿಯಾನ ರೂಪಿಸಿದ ಬೆಳೆಗಾರರ ಸಮಿತಿ

July 28, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy