TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

Dec 14, 2024 | ವಿಶೇಷ |

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಮೈ ಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಅಂಕೋಲಾ : ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು ನೀಡಿ ಮೈ ಚಳಿ ಬಿಡಿಸಿದ ಘಟನೆ ತಾಲೂಕಿನ ಬಾಸ್ಗೋಡದಲ್ಲಿ ಸಮೀಪ ತಡವಾಗಿ ಬೆಳಕಿಗೆ ನಡೆದಿದೆ.

     ಮೈ ಸವರಲು ಹೋದ ಮೊಡಕಾ ವ್ಯಾಪಾರಿ :

ಬೈಕ್‌ನಲ್ಲಿ ಗುಜರಿ (ಮೊಡಕಾ) ವ್ಯಾಪಾರ    ಮಾಡಲು ಬೆಳಿಗ್ಗೆಯೆ ಎದ್ದು ಶ್ರೀ ಮಂಜುನಾಥನಿಗೆ ಕೈ ಮುಗಿದು ಹೊರಟಿದ್ದಾನೆ. ಬಾಸ್ಗೋಡದಲ್ಲಿ ಮನೆಯ ಇದ್ದ ಪ್ಲಾಸ್ಟಿ÷್ಟಕ್ ಸಾಮಾನುಗಳನ್ನು ಮಹಿಯೊಬ್ಬಳಿಂದ ಖರೀದಿಸಿದ್ದಾನೆ.

     ಈ ಗುಜರಿ ಸಾಮಾನಿಗೆ 270 ರೂಪಾಯಿ ಆಗತ್ತೆ, ಆದರೆ ನಿಮನ್ನು ನೋಡಿದರೆ ನನಗೆ ಏನೋ ಖುಷಿ ಆಗತ್ತೆ. ಹೀಗಾಗಿ ಗುಜರಿಗೆ 500 ರೂ ಕೊಡುತ್ತೇನೆ ಎಂದು ಪುಸಲಾಯಿಸುತ್ತಲೆ, ಮೈ ಮುಟ್ಟಿ ಮಜಾ ತೆಗೆದುಕೊಳ್ಳಲು ಮುಂದಾದ ಈ ಕಾಮುಕ ವರ್ತನೆ ಕಂಡ ಮಹಿಳೆ ಭದ್ರಕಾಳಿಯ ರೂಪ ತಾಳಿದ ಈಕೆ ಹಿಡಿಮುಟ್ಟೆಯ (ಪೊರಕೆ) ಶಾಸ್ತç ನಡೆಸಿ, ಧರ್ಮದೇಟು ನೀಡಿದ್ದಾಳೆ.

ಈಕೆಯಿಂದ ಹೇಗೊ ತಪ್ಪಿಸಿಕೊಂಡು, ತೆಗೆದುಕೊಂಡ ಗುಜರಿ ಸಾಮಾನು ಬೈಕ್ ಏರಿ ತೆರಳಿದ್ದ ಈ ವ್ಯಕ್ತಿ ಜೀವ ತಪ್ಪಿಸಿಕೊಂಡು ಅಂಕೋಲಾದಿ0ದ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ವರ್ತನೆ ನೋಡಿದರೆ ಗಾಂಜಾ ಅಮಲೇರಿಸಿಕೊಂಡು ಬಂದವನ0ತೆ ಕಂಡು ಬರುತ್ತಿತ್ತು ಎಂದು ನಾಗರಿಕರೆ ಸಂಶಯ ವ್ಯಕ್ತಪಡಿಸುತ್ತಾರೆ.

Share:

Rate:

Previous32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ
Nextಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

Related Posts

ವಿನೋದ ಗಾಂವಕರ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ :ಮೂರು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದಾಟ: ಸರಕಾರದ ಸವಲತ್ತುಗಳಿಂದ ವಂಚಿತವಾಗಿರುವ ಭೋವಿ ವಡ್ಡರ ಜನಾಂಗ

ವಿನೋದ ಗಾಂವಕರ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ :ಮೂರು ವರ್ಷಗಳಿಂದ ಜಾತಿ ಪ್ರಮಾಣ ಪತ್ರಕ್ಕಾಗಿ ಅಲೆದಾಟ: ಸರಕಾರದ ಸವಲತ್ತುಗಳಿಂದ ವಂಚಿತವಾಗಿರುವ ಭೋವಿ ವಡ್ಡರ ಜನಾಂಗ

August 12, 2023

ರಾಘವೇಂದ್ರ ಡಿ.ನಾಯಕ ದೇವರಬಾವಿಯವರಿಗೆ ರಾಜ್ಯ ಶ್ರೇಷ್ಠ ಸಹಕಾರಿ ಪ್ರಶಸ್ತಿ

ರಾಘವೇಂದ್ರ ಡಿ.ನಾಯಕ ದೇವರಬಾವಿಯವರಿಗೆ ರಾಜ್ಯ ಶ್ರೇಷ್ಠ ಸಹಕಾರಿ ಪ್ರಶಸ್ತಿ

August 29, 2023

ಅಂಕೋಲಾದಲ್ಲಿ ಚಿರತೆಗಳ ರಂಪಾಟ : 51 ಜಾನುವಾರುಗಳನ್ನು ತಿಂದು ತೇಗಿದ ಚಿರತೆಗಳು

ಅಂಕೋಲಾದಲ್ಲಿ ಚಿರತೆಗಳ ರಂಪಾಟ : 51 ಜಾನುವಾರುಗಳನ್ನು ತಿಂದು ತೇಗಿದ ಚಿರತೆಗಳು

October 12, 2023

ಅಕ್ರಮ ಮರಳು ಮಾಫಿಯಾದ ಕರಾಳ ದೃಷ್ಠಿಗೆ ಬರಡಾದ ಗಂಗಾವಳಿ

ಅಕ್ರಮ ಮರಳು ಮಾಫಿಯಾದ ಕರಾಳ ದೃಷ್ಠಿಗೆ ಬರಡಾದ ಗಂಗಾವಳಿ

November 3, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy