TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

Dec 19, 2024 | ವಿಶೇಷ |

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಅಂಕೋಲಾ : ಸಮಾಜಮುಖಿ ವ್ಯಕ್ತಿತ್ವದ ಹೆಸರಾಂತ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ (70) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

 ಪತ್ನಿಯನ್ನು ಅಗಲಿದ್ದ ಪ್ರಕಾಶ ಕುಂಜಿ ಅವರು ಮನೆಯಲ್ಲಿ ಬಬ್ಬರೆ ಇರುತ್ತಿದ್ದರು. ಗುರುವಾರ ಮದ್ಯಾಹ್ನ 1-30 ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಗೃತಿಯ ಚಿರಸ್ಮರಣೆ :

ಶೈಕ್ಷಣಿಕ ಕ್ಷೇತ್ರದಲ್ಲಿ ಮಾದರಿಯಾಗಿದ್ದ ಪ್ರಕಾಶ ಕುಂಜಿ, ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಶ್ರಮಿಸಿದರು. ಹಲವು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿ, ಕೋಮು ಸೌಹಾರ್ದತೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಆದರ್ಶ ನಿಲುವುಗಳು ಮತ್ತು ಸಹೃದಯತನವು ಜನರಲ್ಲಿ ಅಪಾರ ಪ್ರಭಾವ ಬೀರಿದ್ದವು.

ಮೃತರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಗಲಿಕೆ ಸಾಂಸ್ಕೃತಿಕ, ಶೈಕ್ಷಣಿಕ, ಮತ್ತು ಸಾಮಾಜಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.

Share:

Rate:

Previousಹೊಸಕಂಬಿ ಬಳಿ ಅಕ್ರಮವಾಗಿ ಡಿಸೈಲ ಇಳಿಸುವ ವಿಚಾರದಲ್ಲಿ ದಿನಕ್ಕೊಂದು ಗಲಾಟೆ
Nextಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

Related Posts

ಮಂಗಳಮುಖಿಯ ವೇಷಧರಿಸಿ ಬೀಕ್ಷೆಬೇಡುತ್ತಿದ್ದ ವ್ಯಕ್ತಿಯ ಸೀರೆ ಬಿಚ್ಚಿಸಿ ಅಸಲಿ ಮಂಗಳಮುಖಿಯರಿ0ದ ಧರ್ಮದೇಟು

ಮಂಗಳಮುಖಿಯ ವೇಷಧರಿಸಿ ಬೀಕ್ಷೆಬೇಡುತ್ತಿದ್ದ ವ್ಯಕ್ತಿಯ ಸೀರೆ ಬಿಚ್ಚಿಸಿ ಅಸಲಿ ಮಂಗಳಮುಖಿಯರಿ0ದ ಧರ್ಮದೇಟು

August 11, 2023

ಬಂಗಾರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಬಂಗಾರಪ್ಪನವರ ಜನ್ಮ ಜಯಂತಿ

ಬಂಗಾರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಬಂಗಾರಪ್ಪನವರ ಜನ್ಮ ಜಯಂತಿ

October 26, 2023

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

September 22, 2023

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

October 20, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy