TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

Jan 9, 2025 | ವಿಶೇಷ |

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಅಂಕೋಲಾ ; ಕ್ರೀಯಾಶೀಲ ತರುಣ ಹಟ್ಟಿಕೇರಿಯ ಮಂಜುನಾಥ ಕೃಷ್ಣ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಪೂರ್ವಿ ಪಾಂಡುರ0ಗ ನಾಯ್ಕ ಆಯ್ಕೆಯಾಗಿದ್ದಾರೆ.

ತನ್ನದೇ ಆದ ಸ್ನೇಹಿತರ ಬಳಗ ಹಾಗೂ ಸಾಮಾಜಿಕ ಚಟುವಟಿಕೆಯ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ ಮಂಜುನಾಥ ನಾಯ್ಕ ಅವರು ಸಾಕಷ್ಟು ಸ್ಥಿತಿವಂತರು ಆಗಿದ್ದರು ಸಹ ತನ್ನ ಮಗನನ್ನು ಕನ್ನಡ ಶಾಲೆಗೆ ಸೇರಿಸುವ ಮೂಲಕ ಕನ್ನಡತನ ಭಾಷಾಭಿಮಾನ ಮರೆದು ಮಾದರಿಯಾಗಿದ್ದಾರೆ.

ಮಂಜುನಾಥ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಶಾಲೆಯ ಅಭಿವೃದ್ಧಿಗೂ ಸಹ ಇನ್ನಷ್ಟು ವೇಗ ದೊರೆಯುವದು ಖಂಡಿತ ಎನ್ನುವದು ನಾಗರಿಕರ ಅಭಿಲಾಸೆಯು ಆಗಿದೆ.

ಮಂಜುನಾಥ ನಾಯ್ಕ ಅವರು ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಅವರ ಆಪ್ತ ಸ್ನೇಹಿತರ ಬಳಗದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಶಾಸಕ ಸತೀಶ ಸೈಲ ಹಾಗೂ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಂಜುನಾಥ ಅವರಿಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Share:

Rate:

Previousಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :
Next ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

Related Posts

ಕಾರವಾರದ ತಾರಿವಾಡಾದಲ್ಲಿ ಅಂದರ ಬಾಹರದಲ್ಲಿ ತೊಡಗಿದ್ದ ಎಲೆಮಾನವರ ಬಂಧನ

ಕಾರವಾರದ ತಾರಿವಾಡಾದಲ್ಲಿ ಅಂದರ ಬಾಹರದಲ್ಲಿ ತೊಡಗಿದ್ದ ಎಲೆಮಾನವರ ಬಂಧನ

July 22, 2023

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

August 18, 2024

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್  ಟ್ರೋಪಿ 2023-24*

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್ ಟ್ರೋಪಿ 2023-24*

October 14, 2023

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy