TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

Jan 29, 2025 | ಅಪರಾಧ, ವಿಶೇಷ |

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್  ಕೃಷ್ಣ ಇನ್ನಿಲ್ಲ

ಅಂಕೋಲಾ : ತಾಲೂಕಿನಲ್ಲಿ ಡಿಶ್ ಕೃಷ್ಣ ಎಂದೇ ಚಿರಪರಿಚಿತನಾಗಿದ್ದ ಗುಡಿಗಾರಗಲ್ಲಿಯ ಕೃಷ್ಣಾ ನಾಯ್ಕ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಜನವರಿ 7 ರಂದು ಅಜ್ಜಿಕಟ್ಟಾ ಕ್ರಾಸ್‌ನ ಬಳಿ ಕೃಷ್ಣಾ ನಾಯ್ಕ ಅವರು ತಮ್ಮ ಬೈಕ್‌ನಲ್ಲಿ ಸಾಗುತ್ತಿರುವಾಗ ಇನ್ನೊಂದು ವಾಹನ ಬಡಿದು ನಾಪತ್ತೆಯಾಗಿತ್ತು. ತಕ್ಷಣ ಅವರನ್ನು ಇಲ್ಲಿಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತರಲಾಗಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರಿಗೆ ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯವಿದೆ ಎಂದು ವೈಧ್ಯರು ತಿಳಿಸಿದ್ದರಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಮಣಿಪಾಲದ ಆಸ್ಪತ್ರೆಯಲ್ಲಿ ಅವರಿಗೆ ಶಸ್ತç ಚಿಕಿತ್ಸೆ ನಡೆಸಲಾಗಿತ್ತು. ಜ. 28 ರ ರಾತ್ರಿ ಅವರನ್ನು ಅಂಕೋಲಾಕ್ಕೆ ಕರೆ ತಂದು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ, ರಾತ್ರಿ 11 ಗಂಟೆಯ ವೇಳೆ ಅವರು ಮೃತಪಟ್ಟಿದ್ದಾರೆ.

ಮೃತ ಕೃಷ್ಣಾ ನಾಯ್ಕ ಅವರು ಪತ್ನಿ– ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಜ. 29 ರ ಬುಧವಾರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

Share:

Rate:

Previousರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ
Nextಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

Related Posts

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ  ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

August 31, 2023

ಸಿಬಿಐ ಅಧಿಕಾರಿಯೆಂದು ಹೇಳಿ ಬ್ಲಾಕಮೇಲ್ ಪ್ರಕರಣ : ಸರಕಾರಿ ನೌಕರನನ್ನು ವಶಕ್ಕೆ ಪಡೆದು ವಿಚಾರಣೆ

ಸಿಬಿಐ ಅಧಿಕಾರಿಯೆಂದು ಹೇಳಿ ಬ್ಲಾಕಮೇಲ್ ಪ್ರಕರಣ : ಸರಕಾರಿ ನೌಕರನನ್ನು ವಶಕ್ಕೆ ಪಡೆದು ವಿಚಾರಣೆ

October 27, 2023

ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಟಾ ಎಸ್ ವಾಹನಕ್ಕೆ ಬೆಂಕಿ. ಔಷಧಿ ಸುಟ್ಟು ಕರಕಲು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಟಾ ಎಸ್ ವಾಹನಕ್ಕೆ ಬೆಂಕಿ. ಔಷಧಿ ಸುಟ್ಟು ಕರಕಲು.

July 12, 2023

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy