TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ ಮೆಟ್ಟಿಲೇರಿದ ಮಹಿಳೆ

Feb 5, 2025 | ಅಪರಾಧ, ವಿಶೇಷ |

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ ಮೆಟ್ಟಿಲೇರಿದ ಮಹಿಳೆ

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ  ಮೆಟ್ಟಿಲೇರಿದ ಮಹಿಳೆ

ಅಂಕೋಲಾದ ಕನಕನಹಳ್ಳಿಯಲ್ಲಿ ನಡೆದ ಘಟನೆ

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ  ಮೆಟ್ಟಿಲೇರಿದ ಮಹಿಳೆ

ವರದಿ : ಕೆಇಬಿ ಮಂಜು.

ಅಂಕೋಲಾ : ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಕಾಮಕೇಳಿಗೆ ಪ್ರಚೋದನೆ ನೀಡುತ್ತಿದ್ದ ಪುರೋಹಿತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಹಿಳೆಯೊಬ್ಬಳು ಅಂಕೋಲಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಬುಧವಾರ ನಡೆದಿದೆ.

 ಡೊಂಗ್ರಿ ಪಂಚಾಯತ ವ್ಯಾಪ್ತಿಯ ಕನಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪುರೋಹಿತನ ಅಶ್ಲೀಲ ದುರ್ವತನೆಯಿಂದ ಬೇಸೆತ್ತ ಮಹಿಳೆಯು ಛಲ ಬಿಡದೆ, ದಿಟ್ಟವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ.

 ನಡೆದದ್ದೇನು..?

ಕನಕನಹಳ್ಳಿಯ ಮಹಿಳೆಯೊಬ್ಬಳಿಗೆ ನಿರಂತರವಾಗಿ ವಾಟ್ಸ್ಪ ಮೂಲಕ ಅಶ್ಲೀÃಲ ಸಂದೇಶ ಮತ್ತು ತನ್ನ ಗುಪ್ತಾಂಗದ ಚಿತ್ರಗಳನ್ನು ಕಳುಹಿಸಿ, ನಿನ್ನದು ಕಳುಹಿಸು ಎಂದು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.

 ಸಭ್ಯ ಹೆಣ್ಣು ಮಗಳು, ಆತನ ಸಂದೇಶಕ್ಕೆ ಪ್ರತಿಕೃಯಿಸದೆ ಸುಮ್ಮನಾಗಿದ್ದಳು. ಆದರೆ ಬರಬರುತ್ತ ಈತನ ವರ್ತನೆ ಮೀತಿ ಮೀರುತ್ತ ನಾವಿಬ್ಬರು ಓಡಿ ಹೋಗೋಣ ಬಾ. ನನಗೆ ಹೆಣ್ಣು ಸಿಗುತ್ತಿಲ್ಲ. ನಿನ್ನನ್ನು ರಾಣಿ ಥರಾ ನೋಡಿಕೊಳ್ಳತೀನಿ ಎಂದು ಪುಸಲಾಯಿಸುತ್ತಲೆ ಸಂದೇಶ ಕಳುಹಿಸಿದ್ದ ಎಂದು ತಿಳಿದುಬಂದಿದೆ.

 ಕೊನೆಯ ಪುರೋಹಿತನ ಗ್ರಹಚಾರ ಬಿಡಿಸಲು ಮುಂದಾದ ಮುಹಿಳೆ ಕಾರವಾರದ ಸೆನ್ ಠಾಣೆ ಹಾಗೂ ಅಂಕೋಲಾ ಪೊಲೀಸ್ ಠಾಣೆಯ ನೀರಿಕ್ಷಕ ಚಂದ್ರಶೇಖರ ಮಠಪತಿ ಅವರಲ್ಲಿ ತನ್ನ ದೂರನ್ನು ತೋಡಿಕೊಂಡಿದ್ದಾಳೆ.

ಘಟನೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಈ ಪ್ರಕರಣ ಮಹಿಳಾ ಸುರಕ್ಷತೆ ಮತ್ತು ಸಾಮಾಜಿಕ ಜವಾಬ್ದಾರಿಯುತವಾಗಿ ಗಮನ ಸೆಳೆದಿದೆ.

Share:

Rate:

Previousಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!
Nextಬಡವರ ಪ್ರಾಣ ಹಿಂಡುತ್ತಿದೆ ಮೈಕ್ರೋ ಫೈನಾನ್ಸ್ ಭೂತ :

Related Posts

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

March 19, 2024

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿಗೆ ಬಿದ್ದು ನಾಪತ್ತೆ : ಬೊಬ್ರವಾಡದ ಸುಹಾಸ್ ಪಾಂಡುರಂಗ ನಾಯ್ಕನ ಹುಡುಕಾಟದಲ್ಲಿ ಕಾರ್ಯಾಚರಣೆಗೆ ಇಳಿದ ಅಗ್ನಿ ಶಾಮಕ ಹಾಗೂ ಪೊಲೀಸ್ ಇಲಾಖೆ

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿಗೆ ಬಿದ್ದು ನಾಪತ್ತೆ : ಬೊಬ್ರವಾಡದ ಸುಹಾಸ್ ಪಾಂಡುರಂಗ ನಾಯ್ಕನ ಹುಡುಕಾಟದಲ್ಲಿ ಕಾರ್ಯಾಚರಣೆಗೆ ಇಳಿದ ಅಗ್ನಿ ಶಾಮಕ ಹಾಗೂ ಪೊಲೀಸ್ ಇಲಾಖೆ

October 15, 2023

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

September 7, 2024

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

February 6, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy