TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅವರ್ಸಾದಲ್ಲಿ ಜನಪ್ರತಿಯೊಬ್ಬನ ರಾಜಾತಿಥ್ಯದಲ್ಲಿ ತೆರೆದುಕೊಂಡಿರುವ ಮಟ್ಕಾ ದಂಧೆ

Feb 6, 2025 | ಅಪರಾಧ |

ಅವರ್ಸಾದಲ್ಲಿ ಜನಪ್ರತಿಯೊಬ್ಬನ ರಾಜಾತಿಥ್ಯದಲ್ಲಿ ತೆರೆದುಕೊಂಡಿರುವ ಮಟ್ಕಾ ದಂಧೆ

ಅವರ್ಸಾದಲ್ಲಿ ಜನಪ್ರತಿಯೊಬ್ಬನ ರಾಜಾತಿಥ್ಯದಲ್ಲಿ ತೆರೆದುಕೊಂಡಿರುವ ಮಟ್ಕಾ ದಂಧೆ

ಕೋಳಿ ಆಸಿಯಂತೆ ಘಮಘಮಿಸುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಹಾಕುವರ‍್ಯಾರು..?

ಅವರ್ಸಾದಲ್ಲಿ ಜನಪ್ರತಿಯೊಬ್ಬನ ರಾಜಾತಿಥ್ಯದಲ್ಲಿ ತೆರೆದುಕೊಂಡಿರುವ ಮಟ್ಕಾ ದಂಧೆ

ಕೋಳಿ ಆಸಿಯಂತೆ ಘಮಘಮಿಸುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಹಾಕುವರ‍್ಯಾರು..?

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ತಾಲೂಕಿನ ಅವರ್ಸಾದಲ್ಲಿ ಮಟ್ಕಾ ದಂಧೆ ಎನ್ನುವದು ಕೋಳಿ ಆಸಿಯಂತೆ ಘಮಘಮಿಸುತ್ತಿದೆ. ಆಟೋ ರಾಜಾನ ಸುಪರ್ದಿಯಲ್ಲಿ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದ್ದು ವ್ಯವಸ್ಥೆಯನ್ನೆ ಅಣುಕಿಸುವಂತಿದೆ.

 ಅವರ್ಸಾ, ದಂಡೇಭಾಗ ಹಾಗೂ ಸಕಲಬೇಣದಲ್ಲಿ ಮಟ್ಕಾ ಎನ್ನುವದು ಬಿಂದಾಸ್ ಆಗಿ ತೆರೆದುಕೊಂಡಿದೆ. ವಿಪರ್ಯಾಸವೆಂದರೆ ಇಲ್ಲಿ ಜಪ್ರತಿನಿಧಿಗಳು ಮಟ್ಕಾ ದಂಧೆಯ ಕಿರೀಟ ತೊಟ್ಟು, ಬುಕ್ಕಿಯಾಗಿ ಮರೆಯುತ್ತಿರುವದು ಚರ್ಚೆಗೀಡುಮಾಡಿದೆ.

 ಅವರ್ಸಾ ಎಂದರೆ ಅದೊಂದು ಪ್ರಜ್ಞಾವಂತರ ಹಾಗು ಧಾರ್ಮಿಕತೆಯ ಸೊಗಡನ್ನು ಹೊತ್ತ ನೆಲವದು. ಆದರೆ ಇಲ್ಲಿ ಮಟ್ಕಾ ತಲುಬಿಗೆ ಇಲ್ಲಿನ ಜನರನ್ನು ತಳ್ಳುತ್ತಿರುವದು ಕೂಡ ಕಪ್ಪು ಚುಕ್ಕೆಯಾಗಿ ಗಮನ ಸೆಳೆಯುತ್ತಿದೆ. ಕೆಲವೊಬ್ಬರು ಇಲ್ಲಿ ಹೇಳಿಕೊಳ್ಳೋಕೆ ಗ್ರಾಮ ಪಂಚಾಯತ ಸದಸ್ಯರು. ಆದರೆ ಮಾಡುವ ದಂಧೆ ಮಾತ್ರ ಮಟ್ಕಾ ಬುಕ್ಕಿಯ ದಂಧೆಕೋರರು.

ಸಮಾಜ ಸೇವೆಯ ಪೋಸು ಕೊಡುತ್ತ, ಮುಂದಿನ ಚುನಾವಣೆಗೆ ತಯಾರಿ ನಡೆಸಿರುವ ಈ ಕಿರಾತಕ ಬುಕ್ಕಿಗಳು, ರಾಜಕೀಯ ಎನ್ನುವದು ಇವರಿಗೆ ತೆವಲಿಗಾದರೆ, ಮಟ್ಕಾ ಎನ್ನುವದು ಚುನಾವಣೆಗೆ ಖರ್ಚು ಹೊಂದಿಸುವ ವೇದಿಕೆಯು ಆಗಿದೆ ಎನ್ನುತ್ತಾರೆ ಕಾತ್ಯಾಯನಿ ಗ್ರೌಂಡನಲ್ಲಿ ರಾತ್ರಿ ಸೇರುವ ಗೆಳೆಯರ ಬಳಗದವರು.

 ಇನ್ನು ಸಕಲಬೇಣದಲ್ಲಂತೂ ಮಟ್ಕಾ ಎಂದರೆ ಸಕ್ಕರೆ ತಿಂದಷ್ಟೆ ಸಲೀಸು. ಇಲ್ಲಿಯ ಬುಕ್ಕಿ ಮಾತ್ರ ಬಾರಿ ಚಾಲಾಕು. ಟೆನಷನ್ ಟ್ಲಾಬ್ಲೆಟೂ ಇತನ ಪ್ರೆಂಡೂ. ಹಾಗೆ ಅವರ್ಸಾ ದಂಢೇಭಾಗದಲ್ಲ0ತೂ ಇತನೆ ಜಗದೊಡೆಯ. ಒಟ್ಟಾರೆ ಅವರ್ಸಾದಲ್ಲಿ ಮಟ್ಕಾ ದಂಧೆ ಬೊಂಬೆಯ ಮಿಠಾಯಿಯಂತೆ ಚಪ್ಪರಿಕೆಗೆ ಒಳಗಾಗಿದೆ. ಆಟೋ ರಾಜಾ ಮಾತ್ರ ಬಿಂದಾಸ್ ಆಗಿದ್ದಾನೆ. ಅಂಕೋಲಾ ಠಾಣೆಯ ಪೊಲಿಸ್ ಇನ್‌ಪೆಕ್ಟರ ಚಂದ್ರಶೇಖರ ಮಠಪತಿ ಅವರು ವಿಶೇಷ ತಂಡ ರಚಿಸಿ ನಿಗ್ರಹಿಸುವಂತೆ ಆಗ್ರಹದ ಮಾತುಗಳು ಕೂಡ ಬಲವಾಗಿ ಕೇಳಿ ಬಂದಿದೆ.

Share:

Rate:

Previousಬಡವರ ಪ್ರಾಣ ಹಿಂಡುತ್ತಿದೆ ಮೈಕ್ರೋ ಫೈನಾನ್ಸ್ ಭೂತ :
Nextಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

Related Posts

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.

January 16, 2024

ಅಕ್ರಮ ಮರಳು ಮಾಫಿಯಾಕ್ಕೆ ಸಿಂಹಸ್ವಪ್ನವಾದ ಸಿಪಿಐ ಚಂದ್ರಶೇಖರ ಮಠಪತಿ

ಅಕ್ರಮ ಮರಳು ಮಾಫಿಯಾಕ್ಕೆ ಸಿಂಹಸ್ವಪ್ನವಾದ ಸಿಪಿಐ ಚಂದ್ರಶೇಖರ ಮಠಪತಿ

September 23, 2024

ಗರ್ಭಿಣಿಯಾಗಿ 9 ತಿಂಗಳು ಕಳೆದರೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗಿಲ್ಲ ಮಾಹಿತಿ

ಗರ್ಭಿಣಿಯಾಗಿ 9 ತಿಂಗಳು ಕಳೆದರೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗಿಲ್ಲ ಮಾಹಿತಿ

November 10, 2023

ಕಸಾಯಿಖಾನೆಗೆ ಸಾಗಿಸುತ್ತಿದ್ದ 10  ಜಾನುವಾರುಗಳ ರಕ್ಷಣೆ  

ಕಸಾಯಿಖಾನೆಗೆ ಸಾಗಿಸುತ್ತಿದ್ದ 10  ಜಾನುವಾರುಗಳ ರಕ್ಷಣೆ  

August 24, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy