TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

Jun 26, 2025 | ಅಪರಾಧ, ವಿಶೇಷ |

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು        

ಅಂಕೋಲಾ : ಆಟವಾಡುತ್ತಿದ್ದಾಗ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು ಕಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ.

ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2), ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಾಲಕಿಯು ತಂದೆ ಜೊತೆ ದನದ ಕೊಟ್ಟಿಗೆ ಬಳಿ ತೆರಳಿದ್ದಳು. ಕೊಟ್ಟಿಗೆ ಕೆಲಸದಲ್ಲಿ ತಂದೆ ಶ್ರೀಕಾಂತ ಹೆಬ್ಬಾರ್ ಮಗ್ನರಾಗಿದ್ದ ವೇಳೆ ಮಗು ಆಟವಾಡುತ್ತಲೆ ಗೊಬ್ಬರ ಗುಂಡಿಯ ಬಳಿ ಸಾಗಿ, ಅದರಲ್ಲಿ ಬಿದ್ದಿದ್ದಳು.

ಕೆಲವು ಸಮಯದ ಬಳಿಕ ಮಗು ಸದ್ದು ಕೇಳದಿದ್ದಾಗ ಮಗುವಿಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಅಷ್ಟರಲ್ಲೆ ಮಗು ಗೊಬ್ಬರದ ಗುಂಡಿಯಲ್ಲಿ ಬಿದ್ದಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಮಗಳು ಮೃತಪಟ್ಟಿದ್ದಾಳೆ ಎಂದು ಪೊಲೀಸ್ ದೂರಿನಲ್ಲಿ ತಂದೆ ಶ್ರೀಕಾಂತ ಹೆಬ್ಬಾರ ಉಲ್ಲೇಖಿಸಿದ್ದಾರೆ.

ಮೃತ ಸಾದ್ವಿ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. ಮುದ್ದು ಮುದ್ದಾದ ಪುಟ್ಟ ಮಗುವಿನ ಸಾವಿನ ಸುದ್ದಿಯಿಂದ ಈಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಈ ಕುರಿತು ಅಂಕೋಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

Rate:

Previousಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
Nextಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

Related Posts

ಸಂಪ್ರದಾಯಿಕ ಶವ ಸಂಸ್ಕಾರದ ಪರಿಣತ ಮಹಾಬಲೇಶ್ವರ ಇನ್ನಿಲ್ಲ.

ಸಂಪ್ರದಾಯಿಕ ಶವ ಸಂಸ್ಕಾರದ ಪರಿಣತ ಮಹಾಬಲೇಶ್ವರ ಇನ್ನಿಲ್ಲ.

December 28, 2023

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

ಅಂಕೋಲಾ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಅಗಸೂರಿನ ಕೆ.ಪಿ.ಎಸ್. ಪ್ರೌಢಶಾಲೆಗೆ ”ವೀರಾಗ್ರಣಿ ಪ್ರಶಸ್ತಿ”

September 22, 2023

ಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

ಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

February 1, 2025

ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

January 12, 2026

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy