TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

Oct 14, 2025 | ಅಪರಾಧ |

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಅಂಕೋಲಾ ; ಬಾಳೆಗುಳಿಯ ಲಾರಿ ಪಾರ್ಕಿಂಗ್ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ಇದ್ದ ವ್ಯಕ್ತಿಯೊರ್ವನನ್ನು ಪಿಎಸೈ ಸುನೀಲ ಹುಲ್ಲೋಳ್ಳಿ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಣ್ಣ ಅಲಗೇರಿಯ ಯುವಕ ಗಾಂಜಾ ಸೇವಿಸಿದ ಆರೋಪಕ್ಕೆ ಒಳಗಾಗಿದವನಾಗಿದ್ದಾನೆ.
ಪಿಎಸೈ ಸುನೀಲ ಹುಲ್ಲೋಳ್ಳಿ ಅವರಿಗೆ ವ್ಯಕ್ತಿಯೋರ್ವ ಬಾಳೆಗುಳಿಯ ಲಾರಿ ಪಾರ್ಕಿಂಗ್ ಸ್ಥಳದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇದ್ದಾನೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ, ಕಾರ್ಯಪುವೃತ್ತರಾದ ಪಿಎಸೈ ಸುನೀಲ ಹುಲ್ಲೋಳ್ಳಿ ಸ್ಥಳಕ್ಕೆ ದಾವಿಸಿದ್ದರು.

ಸ್ಥಳದಲ್ಲಿ ಅಮಲಿನಲ್ಲಿ ಇದ್ದ ಆರೋಪದ ಮೇಲೆ ಯುವಕನನ್ನು ವಶಕ್ಕೆ ಪಡೆದು ಗಾಂಜಾ ಸೇವನೆಯ ಖಚಿತತೆಗೆ ಕಾರವಾರದ ವೈಧ್ಯಕೀಯ ಮಹಾವಿದ್ಯಾಲದಲ್ಲಿ ವೈಧ್ಯಕೀಯ ಪರೀಕ್ಷೆ ನಡೆಸಿದ್ದರು. ತಜ್ಞ ವೈದ್ಯರು ಆರೋಪಿ ಗಾಂಜಾ ಸೇವನೆ ಮಾಡಿದ್ದು ದೃಡಿಪಡಿಸಿ ವರದಿ ನೀಡಿದ ಹಿನ್ನೆಲೆಯಲ್ಲಿ, ಕಾರ್ಯಾಚರಣೆ ನಡೆಸಿದ ಅವರು ಮಾಧಕ ವಸ್ತು ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸರಕಾರದ ಪರವಾಗಿ ಠಾಣೆಯಲ್ಲಿ ಪಿಎಸೈ ಸುನೀಲ ಹುಲ್ಲೋಳ್ಳಿ ದೂರು ನೀಡಿದ್ದರು. ಎಎಸೈ ಮಹಾಬಲೇಶ್ವರ ಗಡೇರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ
Nextಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

Related Posts

ಮಟ್ಕಾ ತೆವಲಿಗೆ ಪತ್ನಿಯ ಮಾಂಗಲ್ಯ ಸರ ಮಾರಿದ ಭೂಪ್..!

ಮಟ್ಕಾ ತೆವಲಿಗೆ ಪತ್ನಿಯ ಮಾಂಗಲ್ಯ ಸರ ಮಾರಿದ ಭೂಪ್..!

August 13, 2024

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

July 2, 2022

ಮಹಿಳಾ ಕಂಡಕ್ಟರನಿಂದ ಹಲ್ಲೆ ಪ್ರಕರಣ : ನನ್ನ ಪತ್ನಿಯಿಂದ ಯಾವುದೇ ತಪ್ಪು ನಡೆದಿಲ್ಲ : ಇಲಾಖೆಯವರ ಒಳ ಸಂಚಿನಿಂದ ತೆಜೋವಧೆ ನಡೆದಿದೆ.

ಮಹಿಳಾ ಕಂಡಕ್ಟರನಿಂದ ಹಲ್ಲೆ ಪ್ರಕರಣ : ನನ್ನ ಪತ್ನಿಯಿಂದ ಯಾವುದೇ ತಪ್ಪು ನಡೆದಿಲ್ಲ : ಇಲಾಖೆಯವರ ಒಳ ಸಂಚಿನಿಂದ ತೆಜೋವಧೆ ನಡೆದಿದೆ.

July 13, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy