TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

Nov 8, 2025 | ಅಪರಾಧ, ವಿಶೇಷ |

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

ಅಂಕೋಲಾ : ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಶಿಸ್ತು ಕ್ರಮ ಜರುಗಿಸಿ ಅಂಕೋಲಾ ಪೊಲೀಸ್ ಠಾಣೆಯ ಗುಪ್ತಚರ ಇಲಾಖೆಯ ಸಿಬ್ಬಂದಿ ಪುನೀತ್ ನಾಯ್ಕ ಅವರನ್ನು ಅಂಕೋಲಾ ಠಾಣೆಯಿಂದ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿಗಳು ಶನಿವಾರ ಆದೇಶ ಹೊರಡಿಸಿದ್ದಾರೆ.

 ಅಂಕೋಲಾ ಠಾಣೆಯಲ್ಲಿ ಗುಪ್ತಚರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪುನೀತ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ಲೋಪ ಎಸೆಗಿದ್ದಾರೆ. ಅವರ ಮೇಲೆ ಇಲಾಖಾ ಕ್ರಮ ಜರಗಿಸುವಂತೆ ಡಿವೈಎಸ್ಪಿ ಗಿರೀಶ ಅವರು ನವಂಬರ 1 ರಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಡಿವೈಎಸ್ಪಿ ಗಿರೀಶ ಅವರ ವರದಿಯನ್ನು ಉಲ್ಲೇಖಿಸಿ, ವರದಿಯನ್ನು ಪರಗಣಿಸಿ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಇಲಾಖಾ ಶಿಸ್ತು ಕ್ರಮ ಜರುಗಿಸಿ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆಗೊಳಿಸಲಾಗಿದೆ.

 ಮೂಲಗಳ ಪ್ರಕಾರ ಪುನೀತ್ ನಾಯ್ಕ ಅವರು ಜನಸ್ನೇಹಿಯಾಗಿ ಸಾರ್ವಜನಿಕರೊಡನೆ ವರ್ತಿಸದೆ, ತನ್ನದೆ ಆದ ರೀತಿಯಲ್ಲಿ ವ್ಯವಹರಿಸುತ್ತಿದ್ದರಿಂದ ಇಲಾಖೆಗೆ ಸಿಗಬೇಕಾದ ಗುಪ್ತಚರ ಮಾಹಿತಿಗಳು ಪೊಲೀಸರ ಕೈ ತಪ್ಪುತ್ತಿತ್ತು ಎಂಬ ಆರೋಪವು ಇದೆ. ಪುನೀತ್ ನಾಯ್ಕ ಅವರು ನಿಯೋಜನೆಯನ್ನು ರದ್ದುಗೊಳಿಸಿ ಬರಲು ಸಾಕಷ್ಟು ಉನ್ನತ ಮಟ್ಟದಲ್ಲಿ ಪ್ರಯತ್ನಿಸುತ್ತಿರುವ ಮಾಹಿತಿ ಲಭ್ಯವು ಆಗಿದೆ. ಅದೇನೆ ಇದ್ದರೂ ಪುನೀತ್ ನಾಯ್ಕ ಅವರ ಮೇಲೆ ಪೊಲೀಸ್ ಇಲಾಖೆಯ ಶಿಸ್ತು ಕ್ರಮವು ಅಂಕೋಲಾ ನಾಗರಿಕರು ಸ್ವಾಗತಿಸಿದ್ದಾರೆ.

Share:

Rate:

Previousಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
Nextಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ

Related Posts

21 ವರ್ಷದ ಹಿಂದೆ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ಆರೋಪಿಯ ಬಂಧನ

21 ವರ್ಷದ ಹಿಂದೆ ಕಳ್ಳತನ ಎಸಗಿ ನಾಪತ್ತೆಯಾಗಿದ್ದ ಆರೋಪಿಯ ಬಂಧನ

September 17, 2022

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

July 10, 2023

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ರಾಘು ಮೇಸ್ತಾ ಅವರ ಮೇಲೆ ಪ್ರಕರಣ ದಾಖಲು

ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ರಾಘು ಮೇಸ್ತಾ ಅವರ ಮೇಲೆ ಪ್ರಕರಣ ದಾಖಲು

September 10, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy