TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

Nov 8, 2025 | ಅಪರಾಧ, ವಿಶೇಷ |

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

ಅಂಕೋಲಾ : ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಶಿಸ್ತು ಕ್ರಮ ಜರುಗಿಸಿ ಅಂಕೋಲಾ ಪೊಲೀಸ್ ಠಾಣೆಯ ಗುಪ್ತಚರ ಇಲಾಖೆಯ ಸಿಬ್ಬಂದಿ ಪುನೀತ್ ನಾಯ್ಕ ಅವರನ್ನು ಅಂಕೋಲಾ ಠಾಣೆಯಿಂದ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿಗಳು ಶನಿವಾರ ಆದೇಶ ಹೊರಡಿಸಿದ್ದಾರೆ.

 ಅಂಕೋಲಾ ಠಾಣೆಯಲ್ಲಿ ಗುಪ್ತಚರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪುನೀತ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ಲೋಪ ಎಸೆಗಿದ್ದಾರೆ. ಅವರ ಮೇಲೆ ಇಲಾಖಾ ಕ್ರಮ ಜರಗಿಸುವಂತೆ ಡಿವೈಎಸ್ಪಿ ಗಿರೀಶ ಅವರು ನವಂಬರ 1 ರಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಡಿವೈಎಸ್ಪಿ ಗಿರೀಶ ಅವರ ವರದಿಯನ್ನು ಉಲ್ಲೇಖಿಸಿ, ವರದಿಯನ್ನು ಪರಗಣಿಸಿ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಇಲಾಖಾ ಶಿಸ್ತು ಕ್ರಮ ಜರುಗಿಸಿ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆಗೊಳಿಸಲಾಗಿದೆ.

 ಮೂಲಗಳ ಪ್ರಕಾರ ಪುನೀತ್ ನಾಯ್ಕ ಅವರು ಜನಸ್ನೇಹಿಯಾಗಿ ಸಾರ್ವಜನಿಕರೊಡನೆ ವರ್ತಿಸದೆ, ತನ್ನದೆ ಆದ ರೀತಿಯಲ್ಲಿ ವ್ಯವಹರಿಸುತ್ತಿದ್ದರಿಂದ ಇಲಾಖೆಗೆ ಸಿಗಬೇಕಾದ ಗುಪ್ತಚರ ಮಾಹಿತಿಗಳು ಪೊಲೀಸರ ಕೈ ತಪ್ಪುತ್ತಿತ್ತು ಎಂಬ ಆರೋಪವು ಇದೆ. ಪುನೀತ್ ನಾಯ್ಕ ಅವರು ನಿಯೋಜನೆಯನ್ನು ರದ್ದುಗೊಳಿಸಿ ಬರಲು ಸಾಕಷ್ಟು ಉನ್ನತ ಮಟ್ಟದಲ್ಲಿ ಪ್ರಯತ್ನಿಸುತ್ತಿರುವ ಮಾಹಿತಿ ಲಭ್ಯವು ಆಗಿದೆ. ಅದೇನೆ ಇದ್ದರೂ ಪುನೀತ್ ನಾಯ್ಕ ಅವರ ಮೇಲೆ ಪೊಲೀಸ್ ಇಲಾಖೆಯ ಶಿಸ್ತು ಕ್ರಮವು ಅಂಕೋಲಾ ನಾಗರಿಕರು ಸ್ವಾಗತಿಸಿದ್ದಾರೆ.

Share:

Rate:

Previousಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
Nextಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ

Related Posts

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಬಂದ ವ್ಯಕ್ತಿಯನ್ನ ಬಾಗಿಲಲ್ಲೆ ಕಾಯಿಸಿದ ಸಿಬ್ಬಂದಿ :

ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆಗೆ ಬಂದ ವ್ಯಕ್ತಿಯನ್ನ ಬಾಗಿಲಲ್ಲೆ ಕಾಯಿಸಿದ ಸಿಬ್ಬಂದಿ :

July 29, 2023

ಕೇಂದ್ರ ಸಚಿವ ಅಜಯ್ ಮಿಶ್ರಾರನ್ನು ಸಂಪುಟದಿAದ ವಜಾಗೊಳಿಸಿ ಬಂಧನಕ್ಕೆ ಆಗ್ರಹಿಸಿ ಮನವಿ

ಕೇಂದ್ರ ಸಚಿವ ಅಜಯ್ ಮಿಶ್ರಾರನ್ನು ಸಂಪುಟದಿAದ ವಜಾಗೊಳಿಸಿ ಬಂಧನಕ್ಕೆ ಆಗ್ರಹಿಸಿ ಮನವಿ

October 3, 2023

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

ಅಂಕೋಲಾ ಬಸ್ ನಿಲ್ದಾನದಲ್ಲಿ ಮರಕ್ಕೆ ಗುದ್ದಿದ ಬಸ್ : 14 ಪ್ರಯಾಣಿಕರಿಗೆ ಗಾಯ

September 12, 2023

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

October 18, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy