Author: karwartimes

ರಾಮಮಂದಿರ ಉದ್ಘಾಟನೆ ಪ್ರಯುಕ್ತ ಜ.23 ಕ್ಕೆ ಬೃಹತ್ ಶೋಭಾ ಯಾತ್ರೆ

ವರದಿ: ದಿನಕರ ನಾಯ್ಕ ಅಲಗೇರಿ ಅಂಕೋಲಾ: ಜನವರಿ 22 ಕ್ಕೆ ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಜ. 23 ರಂದು ಅಂಕೋಲಾ ದಲ್ಲಿ ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯುವ ಮುಖಂಡ ಹಾಗೂ ಹಿಂದೂ ಸಂಘಟನೆಯ ಪ್ರಮುಖ ಸುನಿಲ್ ನಾಯ್ಕ ಹೊನ್ನೇಕೇರಿ ಮಾತನಾಡಿ ಪಟ್ಟಣದ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಮುಖ್ಯ ಬೀದಿಯಲ್ಲಿ ಸಂಚರಿಸಲಿದೆ. ತಾಲೂಕಿನ ಯುವಕರ ಒಗ್ಗಟ್ಟಿನ ಮೂಲಕ ನಡೆಯುವ ಈ ಕಾರ್ಯಕ್ರಮಕ್ಕೆ ಎಲ್ಲ ನಾಗರಿಕರ ಸಹಾಭಾಗಿತ್ವದ ಅವಶ್ಯಕತೆಯಿದೆ ಎಂದರು. ಪ್ರಮುಖರಾದ […]

Read More

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ರಾಘು ಕಾಕರಮಠ. ಅಂಕೋಲಾ : ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ...

Read More

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

ವರದಿ: ದಿನಕರ ನಾಯ್ಕ. ಅಲಗೇರಿ ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66 ರ ಅಲಗೇರಿ ಕಡೆಗೆ ಹೊಂದಿಕೊಂಡಿರುವ ರಸ್ತೆಗೆ ಡಿವೈಡರ್ ನಿರ್ಮಿಸಿಕೊಡುವಂತೆ ಹಾಗೂ ತಾಲೂಕಿನಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಅಂಕೋಲಾ ಸರಕಾರಿ ದವಾಖಾನೆ ಯಲ್ಲಿ, ಪ್ರಸೂತಿ ತಜ್ಞ ವೈದ್ಯರ ನೇಮಕ ಮಾಡುವಂತೆ...

Read More

Vedio News

Loading...